ಬೆಂ. ದಕ್ಷಿಣ ಅಭ್ಯರ್ಥಿ ನೀನಾ ನಾಯಕ್ ಸಂದರ್ಶನ


ಆದರ್ಶ, ತತ್ತ್ವ, ಸಿದ್ಧಾಂತಕ್ಕೆ ಸಮಾಜದಲ್ಲಿ ಇನ್ನೂ ಬೆಲೆ ಇದೆ. ಭ್ರಷ್ಟಾಚಾರ ರಹಿತ ಸಮಾಜ ಸ್ಥಾಪನೆ ಸಾಧ್ಯವಿದೆ ಎಂಬ ನಂಬಿಕೆಯೊಂದಿಗೆ ಲೋಕಸಭೆ ಚುನಾವಣೆ ಕಣಕ್ಕೆ ಆಮ್ ಆದ್ಮಿ ಪಕ್ಷ ಧುಮುಕಿದೆ. ಇದೇ ಆಶಯಗಳೊಂದಿಗೆ ಸಾಮಾಜಿಕ ಕಾರ್ಯಕರ್ತೆ ನೀನಾ ನಾಯಕ್ ಅವರು ಸಂಸತ್ ಪ್ರವೇಶ ಬಯಸಿದ್ದಾರೆ.

[ಹೆಚ್ಚಿನ ಓದಿಗೆ ಕ್ಲಿಕ್ ಮಾಡಿ]

Leave a Reply

Your email address will not be published. Required fields are marked *